ಬ್ರೇಕಿಂಗ್ ನ್ಯೂಸ್
12-10-20 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಚೋಬರ್ 12 : ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೇ ಸಿಂಧಿಯಾ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯ ರಾಜೇ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.
ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರು. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Prime Minister Narendra Modi today released a memorial 100 rupee coin in the honour of Vijaya Raje Scindia. One of the founder members of BJP, Vijaya Raje Scindia is also popularly known as the Rajmata of Gwalior.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm