ಬ್ರೇಕಿಂಗ್ ನ್ಯೂಸ್
12-10-20 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ದೇಶದ ಗಡಿ ರಕ್ಷಣೆ ಹಾಗೂ ಸೇನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 7 ರಾಜ್ಯ ಪ್ರದೇಶಕ್ಕೆ ಸೇನಾ ಸಾರಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಾರ್ಡರ್ ರೋಡ್ಸ್ ಆರ್ಗನೈಷೇಶನ್) ನಿರ್ಮಿಸಿದ 44 ಸೇತುವೆಗಳನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 44 ಸೇತುವೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.


ಕೋವಿಡ್ 19 ಸೋಂಕಿನಿಂದಾಗಿ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿರುವ ಸಮಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಉಭಯ ದೇಶಗಳ ಜತೆ ಹಂಚಿಕೊಂಡಿರುವ ಏಳು ಸಾವಿರ ಕಿಲೋ ಮೀಟರ್ ಗಳಷ್ಟು ಉದ್ದದ ಗಡಿ ಪ್ರದೇಶದಲ್ಲಿ ವಿವಾದ ಹುಟ್ಟುಹಾಕಿರುವುದಾಗಿ ಕಿಡಿಕಾರಿದರು.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ರಾಜ್ಯಗಳ ಪ್ರದೇಶದಿಂದ ಸೇನಾ ಹಾಗೂ ನಾಗರಿಕ ಸಾರಿಗೆಗೆ ಅನುಕೂಲವಾಗುವ ನೆಲೆಯಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ವರ್ಷವಿಡೀ ಸಾರಿಗೆ ವ್ಯವಸ್ಥೆ ಲಭ್ಯವಿಲ್ಲದ ಪ್ರದೇಶದಲ್ಲಿ ನಮ್ಮ ಯೋಧರನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಕೋವಿಡ್ 19 ಸೋಂಕು ಹಾಗೂ ಗಡಿಯಲ್ಲಿ ಸಂಘರ್ಷದ ಸಮಸ್ಯೆಯನ್ನು ಎದುರಿಸುತ್ತಿದ್ದರು ಕೂಡಾ ಭಾರತ ದೃಢಸಂಕಲ್ಪದ ಪ್ರತಿಕ್ರಿಯೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಮೂಲಭೂತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.
As many as 44 bridges constructed in border areas of Ladakh, Arunachal Pradesh, Sikkim, Himachal Pradesh, Uttarakhand, Punjab and Jammu and Kashmir were dedicated to the nation by Defence Minister Rajnath Singh on Monday.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm