ಬ್ರೇಕಿಂಗ್ ನ್ಯೂಸ್
08-11-22 08:39 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.8 : ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ಗುಜರಾತಿನಲ್ಲಿ ನಡೆದಿದೆ. ಮಂಗಳವಾರ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್, ಆನಂದ್ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ರೈಲು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮುಂಬೈ ಸೆಂಟ್ರಲ್ಗೆ ತೆರಳುತ್ತಿತ್ತು. ಆನಂದ್ನಲ್ಲಿ ಅದಕ್ಕೆ ನಿಲುಗಡೆ ಇಲ್ಲ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಕಳೆದ ಒಂದು ತಿಂಗಳಲ್ಲಿ ಇದೇ ರೈಲಿಗೆ ಸಿಲುಕಿ ದನ, ಎಮ್ಮೆ ಸಾವನ್ನಪ್ಪಿದ ಘಟನೆಗಳು ಮೂರು ಬಾರಿ ನಡೆದಿವೆ.
A 54-year-old woman died after she was hit by semi high-speed Vande Bharat Express train in Gujarat on Tuesday afternoon.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm