ಬ್ರೇಕಿಂಗ್ ನ್ಯೂಸ್
10-11-22 05:23 pm HK News Desk ದೇಶ - ವಿದೇಶ
ಮಾಲೆ (ಮಾಲ್ಡೀವ್ಸ್), 10 : ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಎಂಟು ಮಂದಿ ಭಾರತೀಯರು ಸೇರಿ 10 ಮಂದಿ ಮೃತಪಟ್ಟಿದ್ದಾರೆ.
ತಳ ಅಂತಸ್ತಿನಲ್ಲಿ ಗ್ಯಾರೇಜ್ ಹೊಂದಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲ ಮಹಡಿಯಲ್ಲಿದ್ದ ಗ್ಯಾರೇಜ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಮೊದಲನೇ ಮಹಡಿಯಲ್ಲಿ ಕಾರ್ಮಿಕರಿದ್ದರು. 28ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ.




ಮೃತ ಹತ್ತು ಮಂದಿಯಲ್ಲಿ 8 ಮಂದಿ ಭಾರತೀಯ ಪ್ರಜೆಗಳು, ಒಬ್ಬರು ಬಾಂಗ್ಲಾದೇಶದವರಾಗಿದ್ದು, ಇನ್ನೊಬ್ಬರು ಎಲ್ಲಿಯವರೆಂದು ತಿಳಿದು ಬಂದಿಲ್ಲ. ಎರಡೂವರೆ ಲಕ್ಷ ಜನಸಂಖ್ಯೆ ಇರುವ ಮಾಲೆಯಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದ ಜನರೇ ಹೆಚ್ಚಿದ್ದಾರೆ. ಕಾರ್ಮಿಕರು ತಂಗಿದ್ದ ಕಟ್ಟಡಕ್ಕೆ ಬೆಂಕಿ ಹರಡಿ ಸಜೀವ ದಹನವಾಗಿದ್ದಾರೆ.
At least nine Indians were killed and several others injured after a fire swept through a building where foreign workers were lodged in the Maldives capital Male on Thursday, AFP reported.A total of 10 bodies were recovered from the upper floor of a building destroyed in the fire. The fire originated from a ground-floor vehicle repair garage, the report said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm