ಬ್ರೇಕಿಂಗ್ ನ್ಯೂಸ್
13-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 13 : ಶ್ರೀನಗರದಲ್ಲಿ ಸೋಮವಾರ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರೆ ತಯ್ಯಬ ಉಗ್ರಗಾಮಿ ಗುಂಪಿನ ಉನ್ನತ ಕಮಾಂಡರ್ ಹಾಗೂ ಆತನ ಸಹಚರ ಸಾವನ್ನಪ್ಪಿದ್ದ್ಜಾರೆ ಎಂದು ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
'ಎನ್ಕೌಂಟರ್ನಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್, ಚದೂರಾ ಮತ್ತು ಕಂಡಿಜಾಲ್ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ' ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ 75 ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 180 ಮಂದಿ ಉಗ್ರರು ಮೃತಪಟ್ಟಿದ್ದಾರಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm