ಬ್ರೇಕಿಂಗ್ ನ್ಯೂಸ್
13-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 13 : ಶ್ರೀನಗರದಲ್ಲಿ ಸೋಮವಾರ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರೆ ತಯ್ಯಬ ಉಗ್ರಗಾಮಿ ಗುಂಪಿನ ಉನ್ನತ ಕಮಾಂಡರ್ ಹಾಗೂ ಆತನ ಸಹಚರ ಸಾವನ್ನಪ್ಪಿದ್ದ್ಜಾರೆ ಎಂದು ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
'ಎನ್ಕೌಂಟರ್ನಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್, ಚದೂರಾ ಮತ್ತು ಕಂಡಿಜಾಲ್ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ' ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ 75 ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 180 ಮಂದಿ ಉಗ್ರರು ಮೃತಪಟ್ಟಿದ್ದಾರಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm