ಬ್ರೇಕಿಂಗ್ ನ್ಯೂಸ್
11-11-22 05:13 pm HK News Desk ದೇಶ - ವಿದೇಶ
ನವದೆಹಲಿ, ನ.11 : ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಆರು ಮಂದಿ ಹಂತಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸುದೀರ್ಘ ಕಾಲದ ಜೈಲು ವಾಸದ ಬಳಿಕ ಜೈಲಿನಿಂದ ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಪ್ರಕರಣದಲ್ಲಿ ನಳಿನಿ ಶ್ರೀಹರನ್ ಸೇರಿದಂತೆ ಐವರು ತಮಿಳುನಾಡಿನ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಈ ಹಿಂದೆ ತಮಿಳುನಾಡು ಸರ್ಕಾರವೂ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.

ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ 21 ಮಂದಿಯ ಪೈಕಿ ನಳಿನಿ ಶ್ರೀಹರನ್, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಜೈಲಿನಲ್ಲಿದ್ದಾರೆ. ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ಬಿ.ಆರ್ ಗವಾಯಿ, ಬಿ.ವಿ ನಾಗರತ್ನ ಅವರಿದ್ದ ಪೀಠವು ಅಪರಾಧಿಗಳ ಬಿಡುಗಡೆಗೆ ಆದೇಶ ನೀಡಿದೆ.
1991ರ ಮೇ 21ರಂದು ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ಟಿಟಿಇ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳು ರಾಜೀವ್ ಗಾಂಧಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಹತ್ಯೆ ಮಾಡಿದ್ದರು.
The Supreme Court on Friday set free Nalini Sriharan, R P Ravichandran and four others serving life sentences in the Rajiv Gandhi assassination case.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm