ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm