ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm