ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am