ಬ್ರೇಕಿಂಗ್ ನ್ಯೂಸ್
13-10-20 12:40 pm Headline Karnataka News Network ದೇಶ - ವಿದೇಶ
ಉತ್ತರ ಪ್ರದೇಶ, ಅಕ್ಟೋಬರ್.13 : ಉತ್ತರ ಪ್ರದೇಶದ ಸರ್ಕಾರಿ ಮಹಿಳಾ ಅಧಿಕಾರಿ ಹೆರಿಗೆಯಾದ ಮೂರೇ ವಾರದಲ್ಲಿ ಕಚೇರಿಗೆ ಹಾಜರಾಗಿ ಕರ್ತವ್ಯ ನಿಷ್ಠೆ ಮೆರೆದಿದ್ದಾರೆ.
ಉತ್ತರಪ್ರದೇಶದ ಘಾಜಿಯಾಬಾದ್ ಜಿಲ್ಲೆಯ ಮೋದಿನಗರದ ಸಬ್ -ಡಿವಿಷನಲ್ ಮ್ಯಾಜಿಸ್ಟ್ರೇಟ್ ಆಗಿರುವ ಸೌಮ್ಯ ಅವರು ಜುಲೈನಿಂದ ಕೋವಿಡ್ ಕಾರ್ಯಗಳಲ್ಲಿ ತೊಡಗಿದ್ದು, ಹೆರಿಗೆಯಾದ 14 ದಿನಗಳಲ್ಲೇ ತಮ್ಮ ಹೆಣ್ಣು ಮಗುವಿನ ಜೊತೆಗೆ ಕರ್ತವ್ಯಕ್ಕೆ ಹಾಜರಾಗಿರುವುದು ಗಮನ ಸೆಳೆದಿದೆ. ಅವರ ಕರ್ತವ್ಯ ಬದ್ಧತೆ ಮತ್ತು ಕಾಳಜಿಗೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸೌಮ್ಯ, ನಾನು ಐಎಎಸ್ ಅಧಿಕಾರಿ, ಹೀಗಾಗಿ ನನ್ನ ಕರ್ತವ್ಯದ ಬಗ್ಗೆ ಗಮನಹರಿಸಬೇಕು. ಕೊರೊನಾ ಸಾಂಕ್ರಾಮಿಕದಿಂದಾಗಿ ಎಲ್ಲರ ಮೇಲೂ ಜವಾಬ್ದಾರಿ ಇದೆ. ಮಗುವಿಗೆ ಜನ್ಮ ನೀಡಿ, ಅದರ ಆರೈಕೆ ಮಾಡುವ ಶಕ್ತಿಯನ್ನ ಮಹಿಳೆಗೆ ದೇವರು ನೀಡಿದ್ದಾನೆ.
ಗ್ರಾಮೀಣ ಭಾರತದಲ್ಲಿ ಮಹಿಳೆಯರು ಗರ್ಭಿಣಿಯಾಗಿದ್ದಾಗ ಹಾಗೂ ಡೆಲಿವರಿ ನಂತರವೂ ಮನೆಯ ಕೆಲಸದ ಜೊತೆ ತಮ್ಮ ಜೀವನೋಪಾಯಕ್ಕೂ ಕೆಲಸ ಮಾಡ್ತಾರೆ. ಅದೇ ರೀತಿ ನಾನು ದೇವರ ದಯದಿಂದ ಮೂರು ವಾರಗಳ ಮುಗುವಿನೊಂದಿಗೆ ಆಡಳಿತಾತ್ಮಕ ಕೆಲಸವನ್ನ ಮಾಡುವಲ್ಲಿ ಶಕ್ತಳಾಗಿದ್ದೇನೆ ಎಂದಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm