ಬ್ರೇಕಿಂಗ್ ನ್ಯೂಸ್
12-11-22 10:33 pm HK News Desk ದೇಶ - ವಿದೇಶ
ನವದೆಹಲಿ, ನ.12: ಉತ್ತರ ಭಾರತದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ನೇಪಾಳ ಕೇಂದ್ರೀಕರಿಸಿ ಭೂಕಂಪನ ಆಗಿದ್ದು, ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಸೇರಿದಂತೆ ಬಹುತೇಕ ಪ್ರದೇಶಗಳಲ್ಲಿ ಕಂಪನದ ಅನುಭವ ಬಂದಿದೆ.
ರಿಕ್ಟರ್ ಸ್ಕೇಲ್ ನಲ್ಲಿ 5.3 ತೀವ್ರತೆ ಹೊಂದಿದ್ದ ಭೂಕಂಪ ಶನಿವಾರ ರಾತ್ರಿ 7.57ರ ಸುಮಾರಿಗೆ ಸಂಭವಿಸಿದೆ. ಉತ್ತರಾಖಂಡ, ಉತ್ತರ ಪ್ರದೇಶದ ಬಹುತೇಕ ಜಿಲ್ಲೆಗಳಲ್ಲಿ ಕಂಪನ ಉಂಟಾಗಿದೆ.
ಒಂದೇ ವಾರದಲ್ಲಿ ಎರಡನೇ ಬಾರಿಗೆ ಭೂಮಿ ನಡುಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಕಳೆದ ನ.9ರಂದು ಬೆಳಗ್ಗೆ ಇದೇ ರೀತಿ ಭೂಕಂಪನ ಆಗಿದ್ದು, 6.3 ತೀವ್ರತೆ ದಾಖಲಾಗಿತ್ತು. ನೇಪಾಳ ಕೇಂದ್ರೀಕರಿಸಿ ಉಂಟಾಗಿದ್ದ ಕಂಪನದಲ್ಲಿ ಆರು ಮಂದಿ ಸಾವಿಗೀಡಾಗಿದ್ದರು. ಇದೀಗ ಮತ್ತೆ ನೇಪಾಳ ಕೇಂದ್ರಿತ ಭೂಕಂಪನ ಆಗಿದ್ದು, ಉತ್ತರ ಭಾರತದಲ್ಲಿ ಜನರು ಭಯಕ್ಕೆ ಒಳಗಾಗಿದ್ದಾರೆ. ಶನಿವಾರ ರಾತ್ರಿ ಉತ್ತರ ದೆಹಲಿಯಲ್ಲೂ ಕಂಪನ ಉಂಟಾಗಿದೆ. ಸಣ್ಣ ಮಟ್ಟಿನ ಕಂಪನಗಳು ಭವಿಷ್ಯದ ಭಾರೀ ಕಂಪನದ ಮುನ್ಸೂಚನೆಯೋ ಅನ್ನುವ ಆತಂಕವೂ ಉಂಟಾಗಿದೆ. ತಜ್ಞರು ಈ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
Strong tremors were felt in parts of north India, including in Delhi-NCR, on Saturday night as a 5.4-magnitude earthquake struck Nepal, nearly 101 km east-southeast from Pithoragarh in Uttarakhand, officials said.The epicentre of the quake was Patadebal of Bajhang, 460 km west of Kathmandu, the National Earthquake Monitoring and Research Centre of Nepal said. There was no immediate report of any damage.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm