ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am