ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm