ಬ್ರೇಕಿಂಗ್ ನ್ಯೂಸ್
15-11-22 05:54 pm HK News Desk ದೇಶ - ವಿದೇಶ
ಪುಣೆ,ನ 15: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಯ ಚಕ್ರಕ್ಕೆ ಸಿಲುಕಿ ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಜುನ್ನಾರ್ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯಿಂದ ಮಹಿಳೆಯ ಹೊಟ್ಟೆಯಲ್ಲಿ ಶಿಶು ಕೂಡ ಹುಟ್ಟುವ ಮೊದಲೇ ಪ್ರಾಣ ಕಳೆದುಕೊಂಡಿದೆ.
ಜುನ್ನಾರ್ ತಾಲೂಕಿನ ನಿಮ್ದಾರಿ ನಿವಾಸಿ ವಿದ್ಯಾ ಕಂಸ್ಕರ್ (22) ಎಂಬುವವರೇ ಮೃತರು. ತುಂಬು ಗರ್ಭಿಣಿಯಾಗಿದ್ದ ವಿದ್ಯಾ ಕಾರಿನಲ್ಲಿ ಪತಿ ರಮೇಶ್ ಮತ್ತು ತಾಯಿಯೊಂದಿಗೆ ತಪಾಸಣೆಗಾಗಿ ನಾರಾಯಣಗಾಂವ್ಗೆ ತೆರಳಿದ್ದರು. ಆಸ್ಪತ್ರೆಯಿಂದ ಹಿಂತಿರುಗುತ್ತಿದ್ದಾಗ ವಾರುಲ್ವಾಡಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದರಿಂದ ವಿದ್ಯಾ ಕಾರಿನಿಂದ ಕೆಳಗಿಳಿದಿದ್ದರು. ಒಂದೇ ಇಂಜಿನ್ಗೆ ಎರಡು ಟ್ರಾಲಿಗಳು ಜೋಡಿಸಿದ್ದ ಟ್ರ್ಯಾಕ್ಟರ್ ವಿದ್ಯಾಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದ ವಿದ್ಯಾರ ತಲೆ ಮೇಲೆ ಟ್ರಾಲಿಯ ಚಕ್ರ ಹರಿದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆ ನಂತರ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತ, ಪತಿ ರಮೇಶ್ ಕಂಸ್ಕರ್ ನೀಡಿದ ದೂರಿನ ಮೇರೆಗೆ ಟ್ರ್ಯಾಕ್ಟರ್ ಚಾಲಕ ಗೋರಕ್ಷ್ ಸುಖದೇವ್ ಧೆಬರೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Junnar taluka of Pune district has a shocking incident. A 22-year-old pregnant woman died on the spot after she was found under a sugarcane trolley. As the two trolleys were connected to one mechanism, the woman died after the rear trolley was crushed. The incident took place at Warulwadi on Narayangaon-Savargaon road in Junnar taluka.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm