ಬ್ರೇಕಿಂಗ್ ನ್ಯೂಸ್
13-10-20 03:09 pm Headline Karnataka News Network ದೇಶ - ವಿದೇಶ
ದಾವಣಗೆರೆ,ಅಕ್ಟೋಬರ್ 13: ಕೌಟುಂಬಿಕ ಕಲಹದಿಂದ ಬೇಸತ್ತ ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ, ದಾವಣಗೆರೆಯಲ್ಲಿ ನಡೆದಿದೆ.
ಶ್ರೀದೇವಿ (38) ಎಂಬ ಶಿಕ್ಷಕಿ ತಮ್ಮ 12 ವರ್ಷದ ಹನ್ಸಿಕಾ, 9 ವರ್ಷದ ನೂತನ್ ಎಂಬ ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಕೂಟಿಯಲ್ಲಿ ಮಕ್ಕಳನ್ನು ಕಾಲುವೆ ಬಳಿ ಕರೆತಂದ ಅವರು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.
ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
High school teacher in Davanagere committed suicide by jumping into the canal with her two children here on 13 October, Tuesday, 2020
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm