ಬ್ರೇಕಿಂಗ್ ನ್ಯೂಸ್
13-10-20 03:09 pm Headline Karnataka News Network ದೇಶ - ವಿದೇಶ
ದಾವಣಗೆರೆ,ಅಕ್ಟೋಬರ್ 13: ಕೌಟುಂಬಿಕ ಕಲಹದಿಂದ ಬೇಸತ್ತ ಶಿಕ್ಷಕಿಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ, ಆತ್ಮಹತ್ಯೆಗೆ ಶರಣಾಗಿರುವ ಘಟನೆ, ದಾವಣಗೆರೆಯಲ್ಲಿ ನಡೆದಿದೆ.
ಶ್ರೀದೇವಿ (38) ಎಂಬ ಶಿಕ್ಷಕಿ ತಮ್ಮ 12 ವರ್ಷದ ಹನ್ಸಿಕಾ, 9 ವರ್ಷದ ನೂತನ್ ಎಂಬ ಮಕ್ಕಳ ಜತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಕೂಟಿಯಲ್ಲಿ ಮಕ್ಕಳನ್ನು ಕಾಲುವೆ ಬಳಿ ಕರೆತಂದ ಅವರು ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ ಎನ್ನಲಾಗಿದೆ.
ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
High school teacher in Davanagere committed suicide by jumping into the canal with her two children here on 13 October, Tuesday, 2020
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
06-08-25 11:04 am
Udupi Correspondent
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm