ಬ್ರೇಕಿಂಗ್ ನ್ಯೂಸ್
16-11-22 09:45 pm HK News Desk ದೇಶ - ವಿದೇಶ
ನವದೆಹಲಿ, ನ.16: ವಿಮಾನ ಪ್ರಯಾಣದಲ್ಲಿ ಇನ್ನು ಮುಂದೆ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.
ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಕ್ಷೀಣಿಸುತ್ತಿದ್ದು ಇದನ್ನು ಗಮನದಲ್ಲಿಟ್ಟು ವಿಮಾನ ಪ್ರಯಾಣದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಲ್ಲ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಈ ವರೆಗೆ ಮಾಸ್ಕ್ ಧರಿಸದವರಿಗೆ ದಂಡ ಹಾಕಲಾಗುತ್ತಿತ್ತು. ಆದರೆ, ಇಂದಿನಿಂದ ಮಾಸ್ಕ್ ಧರಿಸುವುದು ಅಗತ್ಯವಿಲ್ಲ ಎಂದು ಹೇಳಿದ್ದು, ಪ್ರಯಾಣಿಕರು ತಮ್ಮ ಇಷ್ಟದಂತೆ ಇರಬಹುದು ಎಂದಿದೆ. ಆರೋಗ್ಯ ಸಚಿವಾಲಯದೊಂದಿಗೆ ಪರಿಶೀಲನಾ ಸಭೆ ನಡೆಸಿದ ಬಳಿಕ ನಾಗರಿಕ ವಿಮಾನಯಾನ ಸಚಿವಾಲಯ ಈ ನಿರ್ಧಾರವನ್ನು ಪ್ರಕಟಿಸಿದೆ.
ಇದುವರೆಗೂ ವಿಮಾನಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಅಥವಾ ಫೇಸ್ ಕವರ್ಗಳನ್ನು ಧರಿಸುವುದು ಕಡ್ಡಾಯವಾಗಿತ್ತು. ವಿಮಾನಗಳಲ್ಲಿ ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಮಾಸ್ಕ್ ಧರಿಸದವರಿಗೆ ದಂಡ ಸಹ ವಿಧಿಸುವ ನಿಯಮ ಹೇರಲಾಗಿತ್ತು.
ಈ ಎಲ್ಲ ನಿಯಮಗಳು ಇನ್ನು ಮುಂದೆ ಪಾಲನೆಯಾಗುವುದಿಲ್ಲ. ನಿಮಗೆ ಇಷ್ಟವಿದ್ದರೆ ಮಾಸ್ಕ್ ಧರಿಸಬಹುದು. ಇಲ್ಲವೇ ಹಾಗೆಯೇ ಪ್ರಯಾಣ ಮಾಡಬಹುದು. ಮಾಸ್ಕ್ ಬಳಕೆಗೆ ಸಂಬಂಧಿಸಿದಂತೆ ದಂಡದ ಯಾವುದೇ ಉಲ್ಲೇಖವನ್ನು ಘೋಷಿಸಬೇಕಾಗಿಲ್ಲ ಎಂದು ಸಚಿವಾಲಯ ಹೇಳಿದೆ.
Masks are no longer compulsory for air travel in India.The use of masks won't be needed anymore during air travel, the civil aviation ministry announced on Wednesday.Till now, wearing masks/face covers was mandatory while flying.Passengers should, however, preferably use them even as the number of coronavirus cases declines, it said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm