ಬ್ರೇಕಿಂಗ್ ನ್ಯೂಸ್
13-10-20 04:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 13: ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಸರ್ಕಾರ ಅಭಿವೃದ್ಧಿಪಡಿಸಿದ ಆರೋಗ್ಯ ಸೇತು ಆ್ಯಪ್ ಅನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.
ಭಾರತದ ಆರೋಗ್ಯ ಸೇತು ಅಪ್ಲಿಕೇಶನ್ ಅನ್ನು 15 ಕೋಟಿ ಜನರು ಡೌನ್ಲೋಡ್ ಮಾಡಿಕೊಂಡಿದ್ದು, ಇದರ ಸಹಾಯದಿಂದ ಎಲ್ಲೆಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ ಅನ್ನೋದನ್ನು ತಿಳಿದುಕೊಳ್ಳಲು ಆರೋಗ್ಯ ಇಲಾಖೆಗೆ ನೆರವಾಗಿದೆ. ಜೊತೆಗೆ ಆ ಪ್ರದೇಶಗಳಲ್ಲಿ ಹೆಚ್ಚೆಚ್ಚು ಕೊರೋನಾ ಪರೀಕ್ಷೆಗಳನ್ನ ನಡೆಸಲು ಸಾಧ್ಯವಾಗಿದೆ' ಎಂದು ಡಬ್ಲ್ಯುಎಚ್ಒ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಶ್ಲಾಘಿಸಿದ್ದಾರೆ.

ಬಿಡುಗಡೆಯಾದ ಕೂಡಲೇ, ಆರೋಗ್ಯ ಸೇತು ಶೀಘ್ರವಾಗಿ ವಿಶ್ವದಲ್ಲೇ ಹೆಚ್ಚು ಡೌನ್ಲೋಡ್ ಮಾಡಲಾದ ಕೋವಿಡ್ -19 ಟ್ರ್ಯಾಕಿಂಗ್ ಅಪ್ಲಿಕೇಶನ್ ಆಗಿ ಮಾರ್ಪಟ್ಟಿದೆ. ಡಬ್ಲ್ಯುಎಚ್ಒ ಮುಖ್ಯಸ್ಥ ಮಂಗಳವಾರ ತಮ್ಮ ಮಾಧ್ಯಮಗೋಷ್ಠಿಯಲ್ಲಿ ಜರ್ಮನಿ ಮತ್ತು ಯುನೈಟೆಡ್ ಕಿಂಗ್ಡಂನಲ್ಲಿ ಇದೇ ರೀತಿಯ ಅಪ್ಲಿಕೇಶನ್ಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ್ದಾರೆ.
World Health Organization (WHO) is preparing to launch an app such as Arogya Setu soon, which will have all the technical features present in Arogya Setu.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm