ಬ್ರೇಕಿಂಗ್ ನ್ಯೂಸ್
18-11-22 02:33 pm HK News Desk ದೇಶ - ವಿದೇಶ
ನವದೆಹಲಿ, ನ.18: ಸೌದಿ ಅರೇಬಿಯಾಕ್ಕೆ ಪ್ರಯಾಣಿಸುವ ಭಾರತೀಯರಿಗೆ ಇನ್ನು ಮುಂದೆ ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರದ ಅಗತ್ಯವಿರುವುದಿಲ್ಲ. ಸೌದಿ ವೀಸಾಗೆ ಅರ್ಜಿ ಸಲ್ಲಿಸಲು ಭಾರತೀಯರು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರ ನೀಡುವುದಕ್ಕೆ ವಿನಾಯ್ತಿ ನೀಡಲಾಗಿದೆ.
ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಸಂಬಂಧ ಬಲಗೊಳಿಸುವ ದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಭಾರತದಲ್ಲಿನ ಸೌದಿ ರಾಯಭಾರ ಕಚೇರಿ ಟ್ವೀಟ್ ಮಾಡಿದೆ. ಇನ್ನು ಮುಂದೆ ಭಾರತೀಯ ಪ್ರಜೆಗಳು ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ರಾಯಭಾರ ಕಚೇರಿಗೆ ಸಲ್ಲಿಸುವ ಅಗತ್ಯವಿಲ್ಲ ಎಂದು ನವದೆಹಲಿಯಲ್ಲಿರುವ ಸೌದಿ ಅರೇಬಿಯಾ ರಾಯಭಾರ ಕಚೇರಿ ತಿಳಿಸಿದೆ.

ರಾಯಭಾರ ಕಚೇರಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಸೌದಿ ಅರೇಬಿಯಾ ಮತ್ತು ಭಾರತದ ನಡುವಿನ ಬಲವಾದ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆ ದೃಷ್ಟಿಯಿಂದ, ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರವನ್ನು (ಪಿಸಿಸಿ) ಸಲ್ಲಿಸುವುದರಿಂದ ಭಾರತೀಯ ಪ್ರಜೆಗಳಿಗೆ ವಿನಾಯಿತಿ ನೀಡಲು ಸೌದಿ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದೆ.
ರಾಜ್ಯದಲ್ಲಿ ಶಾಂತಿಯುತವಾಗಿ ವಾಸಿಸುತ್ತಿರುವ ಎರಡು ಮಿಲಿಯನ್ ಭಾರತೀಯ ನಾಗರಿಕರ ಕೊಡುಗೆಯನ್ನು ರಾಯಭಾರ ಕಚೇರಿ ಪ್ರಶಂಶಿಸುತ್ತದೆ ಎಂದು ರಾಯಭಾರ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಸೌದಿ ಕ್ರೌನ್ ಪ್ರಿನ್ಸ್ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಈ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದರು. ಆದರೆ, ಕೊನೆ ಕ್ಷಣದಲ್ಲಿ ಭೇಟಿ ರದ್ದಾಗಿತ್ತು.
Indian citizens will no longer require police clearance certificate (PCC) for obtaining Saudi visa, the Royal Embassy of Saudi Arabia has announced.“The PCC will no longer be a requirement for Indian citizens to obtain a visa for travelling to Saudi Arabia,” it said in a public announcement.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm