ಬ್ರೇಕಿಂಗ್ ನ್ಯೂಸ್
18-11-22 10:57 pm HK News Desk ದೇಶ - ವಿದೇಶ
ಮಹಾರಾಷ್ಟ್ರ, ನ.18: ಆಸ್ಪತ್ರೆಗೆ ಗಂಡನ ಜೊತೆಗೆ ತಿಂಗಳ ಚಿಕಿತ್ಸೆಗೆ ಬಂದ ಮಹಿಳೆ ರಸ್ತೆ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದರು.
ಕಣ್ಣೇದುರೇ ಕರಳುಬಳ್ಳಿ ಹೊತ್ತು ಹೆಂಡತಿ ಸಾವು ಕಂಡ ಗಂಡ, ಈ ದುಃಖದಿಂದ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಪುಣೆಯಲ್ಲಿ ನಡೆದಿದೆ.
ದೊಂಡಕರ್ವಾಡಿಯ ರಮೇಶ್ ನವ್ನಾಥ್ ಕನ್ಶಕರ್ (29) ಸಾವನ್ನಪ್ಪಿದ ವ್ಯಕ್ತಿ. ಕಳೆದ ಎಂಟು ತಿಂಗಳ ಹಿಂದೆ ರಮೇಶ್ ವಿದ್ಯಾ ಎಂಬಾಕೆಯನ್ನು ವಿವಾಹವಾಗಿದ್ದರು. ಆಕೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಕಳೆದ ವಾರ ಇಲ್ಲಿನ ನಾರಾಯಣ ಗಾಂವ್ ಆಸ್ಪತ್ರೆಗೆ ತಿಂಗಳ ಚಿಕಿತ್ಸೆಗೆ ಬಂದಿದ್ದರು. ಚಿಕಿತ್ಸೆ ಮುಗಿಸಿ ಗಂಡನ ಜೊತೆ ಮನೆಗೆ ಮರಳುತ್ತಿದ್ದ ವೇಳೆ ಅವರ ಬೈಕ್ ಟ್ರಾಕ್ಟರ್ ಮುಖಾಮುಖಿಯಾಗಿದೆ.
ಇದರ ಪರಿಣಾಮವಾಗಿ ಪತ್ನಿ ಬೈಕ್ನಿಂದ ಬಿದ್ದಿದ್ದಾಳೆ. ಈ ವೇಳೆ ಆಕೆ ತಲೆ ಟ್ರಾಕ್ಟರ್ ಹರಿದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಕಣ್ಣಾರೆ ಕಂಡ ರಮೇಶ್ ಶಾಕ್ಗೆ ಒಳಗಾಗಿದ್ದು, ಒತ್ತಡಕ್ಕೆ ಒಳಗಾಗಿದ್ದಾರೆ. ಕಡೆಗೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇನ್ನು ನಗರದ ಕಿರಿದಾದ ಮತ್ತು ಕೆಟ್ಟ ರಸ್ತೆಗಳಿಂದಾಗಿ ಈ ಸಾವು ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
A 29-year-old man allegedly committed suicide on Thursday three days after his pregnant wife died in an accident in Junnar tehsil of Pune district, police said.
Ramesh Kanaskar consumed some poisonous substance in the early hours of Thursday, said an official.On November 14, Kanaskar was riding motorcycle with his mother-in-law and wife Vidya (22) riding pillion in Warulwadi area of Junnar tehsil. They ran into a speed breaker, so Vidya got down, but was hit by an approaching tractor trolley carrying sugarcane.She died on the spot, said the police official.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm