ಬ್ರೇಕಿಂಗ್ ನ್ಯೂಸ್
14-10-20 09:34 am Headline Karnataka News Network ದೇಶ - ವಿದೇಶ
ವಿಶಾಖಪಟ್ಟಣಂ, ಅಕ್ಟೋಬರ್ .14: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಪರಿಣಾಮ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತ ಮಂಗಳವಾರ ಬೆಳಿಗ್ಗೆ ಕಾಕಿನಾಡ ಕರಾವಳಿಯ ಮೂಲಕ ಆಂಧ್ರಪ್ರದೇಶವನ್ನು ದಾಟಿದೆ ಎಂದು ವಿಶಾಖಪಟ್ಟಣಂನ ಚಂಡಮಾರುತ ಎಚ್ಚರಿಕೆ ಕೇಂದ್ರ ಮಾಹಿತಿ ನೀಡಿದೆ.


ಪೂರ್ವ ಗೋದಾವರಿ ಜಿಲ್ಲೆಯ ತುನಿ ಮತ್ತು ವಿಶಾಖಪಟ್ಟಣಂನ ನರಸಿಪಟ್ಟಣಂ ಸಂಪರ್ಕ ರಸ್ತೆಯ ಮೇಲೆ ನದಿ ನೀರು ಉಕ್ಕಿಹರಿದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಪ್ರವಾಹದಲ್ಲಿ ಕೊಚ್ಚಿಹೋಗಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿ ಕಾರಿನಲ್ಲಿದ್ದ ದಂಪತಿಯನ್ನು ರಕ್ಷಿಸಿದರೂ, ಜತೆಗಿದ್ದ ಹಿರಿಯ ಮಹಿಳೆ ನೀರಿನಲ್ಲಿ ಮುಳುಗಿ ಮೃತಪಟ್ಟರು. ಸೋಮವಾರ ರಾತ್ರಿ ವಿಶಾಖಪಟ್ಟಣಂನಲ್ಲಿ ಕಲ್ಲು ಬಂಡೆಯೊಂದು ಮನೆಯ ಮೇಲೆ ಉರುಳಿಬಿದ್ದು 3 ವರ್ಷದ ಮಗು ಮತ್ತು ಮಗುವಿನ ತಾಯಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ವಿಶಾಖಪಟ್ಟಣಂ ಬಂದರಿನಲ್ಲಿ ಲಂಗರು ಹಾಕಲು ಸಜ್ಜಾಗಿದ್ದ ‘ಮಾ ಆಫ್ ಬಾಂಗ್ಲಾದೇಶ್’ ಎಂಬ ಹೆಸರಿನ ಹಡಗು ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಸಿಲುಕಿ ಉತ್ತರದತ್ತ ಚಲಿಸಿ ಬೀಚ್ ರಸ್ತೆಯ ತೆನ್ನೆಟಿ ಪಾರ್ಕ್ನ ಬಳಿ ದಡ ಸೇರಿದೆ. ಮಂಗಳವಾರ ಬೆಳಗ್ಗಿನವರೆಗಿನ 24 ಗಂಟೆಗಳ ಅವಧಿಯಲ್ಲಿ ಯನಾಮ್ನಲ್ಲಿ 25 ಸೆ.ಮೀ ಮಳೆಯಾಗಿದ್ದರೆ, ಅಮಲಾಪುರಂನಲ್ಲಿ 18 ಸೆ.ಮೀ, ತಡೆಪಲ್ಲೆಗುಡ್ಡಂ ಮತ್ತು ನುವಿಡ್ನಲ್ಲಿ ತಲಾ 18 ಸೆ.ಮೀ, ವಿಶಾಖಪಟ್ಟಣಂನಲ್ಲಿ 8 ಸೆ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
48 ಗಂಟೆಗಳ ಕಾಲ ಸುರಿದ ನಿರಂತರ ಮಳೆಯಲ್ಲಿ ಆಂಧ್ರ ಪ್ರದೇಶ ಮೂಲದ ಮೂವರು ಹಾಗೂ ತೆಲಂಗಾಣ ಮೂಲದ ಮೂವರು ಮೃತಪಟ್ಟಿದ್ದಾರೆ.
At least six people have died, three in Andhra Pradesh and three in Telangana after continuous rain in the last 48 hours.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm