ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ನವದೆಹಲಿ, ಅ.14: ಪತಂಜಲಿ ಸಂಸ್ಥೆ ಸಂಸ್ಥಾಪಕ ಯೋಗಗುರು ಬಾಬಾ ರಾಮ್ದೇವ್ ಅವರು ಆನೆಯ ಮೇಲೆ ಕುಳಿತು ಯೋಗ ಮಾಡಲು ಹೋಗಿ ಉರುಳಿ ಬಿದ್ದ ಘಟನೆ ನಡೆದಿದೆ.
ಮಥುರಾದಲ್ಲಿ ಆನೆಯ ಮೇಲೆ ಏರಿ ಕುಳಿತುಕೊಂಡಿದ್ದ ಬಾಬಾ ರಾಮ್ದೇವ್ ಅವರು ಯೋಗಾಸನ ಮಾಡುತ್ತಿದ್ದರು. ಈ ವೇಳೆ ಆನೆ ತನ್ನ ದೇಹವನ್ನು ಕುಲುಕ್ಕಿದ್ದರಿಂದ ಆಯ ತಪ್ಪಿದ ರಾಮ್ದೇವ್ ಅವರು ಆನೆಯ ಮೇಲಿನಿಂದ ಕೆಳಕ್ಕೆ ಉರುಳಿ ಬಿದ್ದಿದ್ದಾರೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಬಾಬಾ ರಾಮ್ದೇವ್ ಶೀಘ್ರ ಗುಣಮುಖರಾಗಲಿ ಎಂದು ಹಲವು ನೆಟ್ಟಿಗರು ಹಾರೈಸಿದ್ದಾರೆ.

ಈ ಹಿಂದೆ ಬಾಬಾ ರಾಮ್ದೇವ್, ಸೈಕಲ್ ಮೇಲಿಂದ ಬಿದ್ದಿದ್ದ ವಿಡಿಯೋ ಸಹ ವೈರಲ್ ಆಗಿತ್ತು. ಈ ವೇಳೆ ಸಹ ಸಾಕಷ್ಟು ಜನ ಅವರನ್ನು ಟ್ರೋಲ್ ಮಾಡಿದ್ದರು. ಬಾಬಾ ರಾಮ್ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದು, 2002ರಿಂದ ಅವರು ದೊಡ್ಡ ಪ್ರಮಾಣದ ಯೋಗ ಕ್ಯಾಂಪ್ಗಳನ್ನು ಆಯೋಜಿಸುತ್ತಿದ್ದಾರೆ. ಅಲ್ಲದೆ ಟಿವಿ ವೀಕ್ಷಕರಿಗಾಗಿ ಸಹ ಯೋಗವನ್ನು ರೆಕಾರ್ಡ್ ಮಾಡುತ್ತಾರೆ.
BREAKING: Baba Ramdev fell off from an elephant while doing Yoga on it, has sustained severe injuries in Spine, now admitted to Medanta Gurgaon.pic.twitter.com/1ec0IxFDLG
— Dr Nimo Chaudhary 🚩 (@niiravmodi) October 13, 2020
A video of yoga guru Baba Ramdev falling off an elephant while performing yoga has gone viral on social media.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm