ಬ್ರೇಕಿಂಗ್ ನ್ಯೂಸ್
14-10-20 11:16 am Headline Karnataka News Network ದೇಶ - ವಿದೇಶ
ನವದೆಹಲಿ, ಅ.14: ಪತಂಜಲಿ ಸಂಸ್ಥೆ ಸಂಸ್ಥಾಪಕ ಯೋಗಗುರು ಬಾಬಾ ರಾಮ್ದೇವ್ ಅವರು ಆನೆಯ ಮೇಲೆ ಕುಳಿತು ಯೋಗ ಮಾಡಲು ಹೋಗಿ ಉರುಳಿ ಬಿದ್ದ ಘಟನೆ ನಡೆದಿದೆ.
ಮಥುರಾದಲ್ಲಿ ಆನೆಯ ಮೇಲೆ ಏರಿ ಕುಳಿತುಕೊಂಡಿದ್ದ ಬಾಬಾ ರಾಮ್ದೇವ್ ಅವರು ಯೋಗಾಸನ ಮಾಡುತ್ತಿದ್ದರು. ಈ ವೇಳೆ ಆನೆ ತನ್ನ ದೇಹವನ್ನು ಕುಲುಕ್ಕಿದ್ದರಿಂದ ಆಯ ತಪ್ಪಿದ ರಾಮ್ದೇವ್ ಅವರು ಆನೆಯ ಮೇಲಿನಿಂದ ಕೆಳಕ್ಕೆ ಉರುಳಿ ಬಿದ್ದಿದ್ದಾರೆ. ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿದ್ದು, ಬಾಬಾ ರಾಮ್ದೇವ್ ಶೀಘ್ರ ಗುಣಮುಖರಾಗಲಿ ಎಂದು ಹಲವು ನೆಟ್ಟಿಗರು ಹಾರೈಸಿದ್ದಾರೆ.
ಈ ಹಿಂದೆ ಬಾಬಾ ರಾಮ್ದೇವ್, ಸೈಕಲ್ ಮೇಲಿಂದ ಬಿದ್ದಿದ್ದ ವಿಡಿಯೋ ಸಹ ವೈರಲ್ ಆಗಿತ್ತು. ಈ ವೇಳೆ ಸಹ ಸಾಕಷ್ಟು ಜನ ಅವರನ್ನು ಟ್ರೋಲ್ ಮಾಡಿದ್ದರು. ಬಾಬಾ ರಾಮ್ದೇವ್ ಅವರು ಯೋಗಾಸನ ಹಾಗೂ ಯೋಗದ ವಿವಿಧ ಭಂಗಿಗಳ ಮೂಲಕವೇ ಪ್ರಸಿದ್ಧಿ ಪಡೆದಿದ್ದು, 2002ರಿಂದ ಅವರು ದೊಡ್ಡ ಪ್ರಮಾಣದ ಯೋಗ ಕ್ಯಾಂಪ್ಗಳನ್ನು ಆಯೋಜಿಸುತ್ತಿದ್ದಾರೆ. ಅಲ್ಲದೆ ಟಿವಿ ವೀಕ್ಷಕರಿಗಾಗಿ ಸಹ ಯೋಗವನ್ನು ರೆಕಾರ್ಡ್ ಮಾಡುತ್ತಾರೆ.
BREAKING: Baba Ramdev fell off from an elephant while doing Yoga on it, has sustained severe injuries in Spine, now admitted to Medanta Gurgaon.pic.twitter.com/1ec0IxFDLG
— Dr Nimo Chaudhary 🚩 (@niiravmodi) October 13, 2020
A video of yoga guru Baba Ramdev falling off an elephant while performing yoga has gone viral on social media.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm