ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
![]()
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm