ಬ್ರೇಕಿಂಗ್ ನ್ಯೂಸ್
24-11-22 06:42 pm HK News Desk ದೇಶ - ವಿದೇಶ
ಹೈದರಾಬಾದ್, ನ.24 : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ಅಪರಾಧ ಪ್ರಕ್ರಿಯೆಗಳ ಸಂಹಿತೆ(ಸಿಆರ್ ಪಿಸಿ) ಸೆಕ್ಷನ್ 41ಎ ಅಡಿಯಲ್ಲಿ ಹೊಸತಾಗಿ ನೋಟಿಸ್ ನೀಡುವಂತೆ ತೆಲಂಗಾಣದ ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಗುರುವಾರ ಆದೇಶ ಮಾಡಿದೆ.
ಈ ಕುರಿತ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ವಿಜಯಸೇನ್ ರೆಡ್ಡಿ ನೇತೃತ್ವದ ಏಕಸದಸ್ಯ ಪೀಠ, ಅಡ್ವೊಕೇಟ್ ಜನರಲ್(ಎಜಿ) ಬಿ.ಎಸ್ ಪ್ರಸಾದ್ ಅವರಿಗೆ ಈ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿದೆ. ಪ್ರಸಾದ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್(ಎಎಜಿ) ಜೆ ರಾಮಚಂದರ್ ರಾವ್ ನ್ಯಾಯಾಲಯಕ್ಕೆ ಹಾಜರಾಗಿದ್ದು ಎಸ್ಐಟಿ ಮತ್ತು ದೆಹಲಿ ಪೊಲೀಸರ ಪ್ರಯತ್ನಗಳ ಹೊರತಾಗಿಯೂ ಸಂತೋಷ್ ವಿಚಾರಣೆಗೆ ಹಾಜರಾಗಲಿಲ್ಲ ಎಂದು ತಿಳಿಸಿದರು. ನವೆಂಬರ್ 20 ರಂದು ನವದೆಹಲಿಯ ಬಿಜೆಪಿ ಕಚೇರಿಗೆ ಸಮನ್ಸ್ ತಲುಪಿಸಲಾಗಿದೆ. ಆದರೂ ಆರೋಪಿ ಸಂತೋಷ್ ವಿಚಾರಣೆಗೆ ಹಾಜರಾಗಿಲ್ಲ. ವಿಚಾರಣೆಯಲ್ಲಿ ಪ್ರಮುಖ ಅಂಶವಾಗಿರುವ ಇಲೆಕ್ಟ್ರಾನಿಕ್ ಸಾಕ್ಷ್ಯಗಳನ್ನು ಅಳಿಸಿ ಹಾಕಲು ಸಂತೋಷ್ ಉದ್ದೇಶಪೂರ್ವಕವಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಲು ವಿಳಂಬ ಮಾಡುತ್ತಿದ್ದಾರೆ ಎಂದು ಅಟೋರ್ನಿ ಜನರಲ್ ವಾದಿಸಿದರು.
![]()
ಸಂತೋಷ್ ಅವರು ತಮ್ಮ ಮೊಬೈಲ್ ಸಾಧನದಿಂದ ಡೇಟಾವನ್ನು ಅಳಿಸಿದರೆ ಮತ್ತು ಮಹತ್ವದ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ ನಂತರ ಎಸ್ಐಟಿ ಮುಂದೆ ಹಾಜರಾಗುವುದು ನಿಷ್ಪ್ರಯೋಜಕವಾಗಲಿದೆ ಎಂದು ಎಎಜಿ ರಾವ್ ಕೋರ್ಟ್ ಗಮನಕ್ಕೆ ತಂದರು. ಈಗಾಗಲೇ ನ.21ರಂದು ವಿಚಾರಣೆಗೆ ಹಾಜರಾಗದೇ ಇರುವುದರಿಂದ ಎಸ್ಐಟಿ ತಂಡ ಸಂತೋಷ್ ಗೆ ಸಮನ್ಸ್ ಜಾರಿ ಮಾಡಿತ್ತು. ದೆಹಲಿ ಬಿಜೆಪಿ ಕಚೇರಿಗೆ ಸಮನ್ಸ್ ನೋಟಿಸ್ ನೀಡಲಾಗಿತ್ತು.
BJP general secretary (Organisation) B L Santhosh has been caught in the midst of a political battle between his party and the Telengana Rashtriya Samithy (TRS) led by Telengana chief minister K Chandrashekhar Rao.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm