ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm