ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am