ಬ್ರೇಕಿಂಗ್ ನ್ಯೂಸ್
26-11-22 12:47 pm HK News Desk ದೇಶ - ವಿದೇಶ
ಶ್ರೀನಗರ, ನ.26: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಅದೇ ಮಾದರಿಯ ಕುಕ್ಕರ್ ಬಾಂಬ್ ಪತ್ತೆಯಾಗಿದೆ. ಕಣಿವೆ ರಾಜ್ಯ ಶೋಪಿಯಾನ್ ಜಿಲ್ಲೆಯ ಇಮಾಮ್ ಸಾಹೀಬ್ ಎಂಬಲ್ಲಿ ಕುಕ್ಕರ್ ನಲ್ಲಿ ಐಇಡಿ ಸ್ಫೋಟಕಗಳನ್ನು ಇಟ್ಟು ಸ್ಫೋಟಿಸಲು ಸಂಚು ರೂಪಿಸಿದ್ದು ಪತ್ತೆಯಾಗಿದೆ.
ಶೋಪಿಯಾನ್ ಪೊಲೀಸರು ಮತ್ತು ಸೇನಾಪಡೆಯ ರಾಷ್ಟ್ರೀಯ ರೈಫಲ್ಸ್ ವಿಭಾಗದ ಯೋಧರು ಜಂಟಿ ಕಾರ್ಯಾಚರಣೆಯಲ್ಲಿ ಕುಕ್ಕರ್ ಬಾಂಬ್ ಪತ್ತೆ ಮಾಡಿದ್ದಾರೆ. ಪೊಲೀಸರು ಖಚಿತ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರಿಂದ ದೊಡ್ಡ ದುರಂತ ತಪ್ಪಿದೆ. ನವೆಂಬರ್ ತಿಂಗಳ ಆರಂಭದಲ್ಲಿ ರಾಮ್ ಬನ್ ಜಿಲ್ಲೆಯಲ್ಲಿ ಐಇಡಿ ಮಾದರಿಯ ಸ್ಫೋಟಕ ಸಾರ್ವಜನಿಕ ಸಾರಿಗೆ ಬಸ್ಸಿನಲ್ಲಿ ಪತ್ತೆಯಾಗಿತ್ತು. ಕೂಡಲೇ ಅದನ್ನು ಬಾಂಬ್ ನಿಷ್ಕ್ರಿಯ ತಂಡ ಆಗಮಿಸಿ, ತೆರವು ಮಾಡಿತ್ತು. ಬಸ್ಸಿನಲ್ಲಿ ಅನಾಥ ಬ್ಯಾಗ್ ಒಂದು ಪತ್ತೆಯಾಗಿತ್ತು. ಆನಂತರ, ಸಿಆರ್ ಪಿಎಫ್ ಮತ್ತು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಬಾಂಬ್ ಅನ್ನುವುದು ದೃಢಪಟ್ಟಿತ್ತು.


ಇದೀಗ ಐಇಡಿ ಸ್ಫೋಟಕವನ್ನು ಕುಕ್ಕರ್ ಬಾಕ್ಸ್ ನಲ್ಲಿಟ್ಟು ಭಾರೀ ವಿಧ್ವಂಸಕ ಕೃತ್ಯಕ್ಕೆ ತಯಾರಿ ನಡೆಸಿದ್ದು ಪತ್ತೆಯಾಗಿದೆ. ಬಾಂಬ್ ಕನೆಕ್ಟ್ ಮಾಡಿ, ಕುಕ್ಕರ್ ಒಳಗೆ ಇಟ್ಟರೆ ಒಳಗಿನ ಒತ್ತಡ ಹೆಚ್ಚುತ್ತಾ ಹೋಗಿ ಸಹಜ ಸಾಮರ್ಥ್ಯದ ಸ್ಫೋಟಕ್ಕಿಂತ ಹತ್ತು ಪಟ್ಟು ಹೆಚ್ಚು ಹಾನಿ ಮಾಡುವಷ್ಟು ಸ್ಫೋಟಗೊಳ್ಳುತ್ತದೆ. ಅದಕ್ಕಾಗಿ ಉಗ್ರರು ದೊಡ್ಡ ಮಟ್ಟದ ಹಾನಿ ಮಾಡುವ ಉದ್ದೇಶದಿಂದ ಈ ರೀತಿ ಮಾಡುತ್ತಾರೆ.
In a joint operation by Shopian Police and Indian Army's 44 Rashtriya Rifles on Friday, an Improvised Explosive Device (IED) planted in a cooker was detected at Imamsahib in Shopian.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm