ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.




ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm