ಬ್ರೇಕಿಂಗ್ ನ್ಯೂಸ್
14-10-20 02:21 pm Headline Karnataka News Network ದೇಶ - ವಿದೇಶ
ಆಂಧ್ರಪ್ರದೇಶ, ಅಕ್ಟೋಬರ್ 14: ಧಾರಾಕಾರವಾಗಿ ಸುರಿದ ಭಾರೀ ಮಳೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ತತ್ತರಿಸಿ ಹೋಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಎರಡು ರಾಜ್ಯಗಳಲ್ಲಿನ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಹಲವಾರು ವಸ್ತುಗಳನ್ನು ಕೊಚ್ಚಿಕೊಂಡು ಹೋಗಿರುವುದಾಗಿ ವರದಿ ತಿಳಿಸಿದೆ.
ತೆಲಂಗಾಣದಲ್ಲಿ ಮಳೆಗೆ ಸಂಬಂಧಿಸಿದಂತೆ ಸಂಭವಿಸಿದ ಘಟನೆಯಲ್ಲಿ ಈವರೆಗೆ 18 ಮಂದಿ ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿರುವುದಾಗಿ ವರದಿ ವಿವರಿಸಿದೆ. ಆಂಧ್ರಪ್ರದೇಶದಲ್ಲಿ ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ 12ಗಂಟೆಗಳ ಕಾಲದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಅವರ ನಿರ್ದೇಶನದ ಪ್ರಕಾರ, ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಬುಧವಾರ (ಅಕ್ಟೋಬರ್ 14, 2020) ಪ್ರವಾಹ, ಮಳೆ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಗುರುವಾರದವರೆಗೆ ಸಾರ್ವತ್ರಿಕ ರಜೆ ಘೋಷಿಸಿದ್ದಾರೆ. ಎಲ್ಲಾ ಖಾಸಗಿ ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಮತ್ತು ನಾಳೆ ರಜೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Heavy rains in Andhra the state government has declared a holiday for today and tomorrow. Telangana minister KT Rama Rao appealed to people to not venture out as more rains are expected.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm