ಬ್ರೇಕಿಂಗ್ ನ್ಯೂಸ್
14-10-20 02:53 pm Headline Karnataka News Network ದೇಶ - ವಿದೇಶ
ಲಕ್ನೋ, ಅಕ್ಟೋಬರ್ 14: ದಲಿತ ಯುವತಿಯ ಗ್ಯಾಂಗ್ರೇಪ್ ಪ್ರಕರಣ ದೇಶಾದ್ಯಂತ ಸಂಚಲನ ಎಬ್ಬಿಸಿರುವಾಗಲೇ ಹತ್ರಾಸ್ ಜಿಲ್ಲೆಯಲ್ಲಿ ಮತ್ತೊಂದು ಮಗುವಿನ ಮೇಲೆ ಅತ್ಯಾಚಾರ ನಡೆದಿದೆ. ಈಗ ನಾಲ್ಕು ವರ್ಷದ ಪುಟ್ಟ ಕಂದಮ್ಮನ ಮೇಲೆ ಅತ್ಯಾಚಾರ ನಡೆದಿರುವ ಮಾಹಿತಿ ಹೊರಬಿದ್ದಿದ್ದು ಹತ್ರಾಸ್ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪೊಲೀಸರು ಮತ್ತು ಸರ್ಕಾರದ ವಿರುದ್ಧ ಆಕ್ರೋಶದ ಅಲೆ ಎದ್ದಿದೆ.
ಹತ್ರಾಸ್ ಜಿಲ್ಲೆಯ ಸಸ್ನಿ ಎಂಬ ಗ್ರಾಮದಲ್ಲಿ ಸಂಬಂಧಿಕನೇ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೆಪ್ಟೆಂಬರ್ 14ರಂದು ನಡೆದ 19 ವರ್ಷದ ಯುವತಿ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಸೇರಿ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಹಲ್ಲೆ ಮಾಡಿದ್ದರು. ಗಂಭೀರ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವಾರಗಳ ನಂತರ ಸೆ.29ರಂದು ಯುವತಿ ಮೃತಪಟ್ಟಿದ್ದಳು.
ಉತ್ತರ ಪ್ರದೇಶ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಿತ್ತು. ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಸಿಬಿಐ ತಂಡ ಭೇಟಿ ನೀಡಿದೆ.
A four-year-old was allegedly raped by her relative in Sasni, in Uttar Pradesh’s Hathras. The police said that the accused has been arrested and case has been registered.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm