ಬ್ರೇಕಿಂಗ್ ನ್ಯೂಸ್
04-08-20 10:22 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್: ಆರ್ಥಿಕ ಹಿಂಜರಿತದ ಕಾರಣಕ್ಕೆ ಈ ಹಿಂದೆ ಹೆಚ್1ಬಿ ವೀಸಾ ರದ್ದು ಮಾಡಿ ಆದೇಶಿಸಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾವನ್ನೂ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ. ಈ ಮೂಲಕ ಪ್ರತ್ಯಕ್ಷವಾಗಿಯೇ ಲಕ್ಷಾಂತರ ಭಾರತೀಯ ಉದ್ಯೋಗಿಗಳ ಕೆಲಸಕ್ಕೆ ಕಂಟಕವಾಗಿದ್ದಾರೆ.
ಕೊರೋನಾ ಮತ್ತು ಆ ಕಾರಣದಿಂದ ಉಂಟಾದ ಲಾಕ್ಡೌನ್ಗೆ ಇಡೀ ವಿಶ್ವದ ಆರ್ಥಿಕತೆ ತತ್ತರಿಸಿ ಹೋಗಿದೆ. ಪರಿಣಾಮ ವಿಶ್ವದ ದೊಡ್ಡಣ್ಣ ಎಂದು ಕರೆಯಲಾಗುವ ಅಮೆರಿಕದಲ್ಲೂ ನಿರುದ್ಯೋಗದ ಸಮಸ್ಯೆ ತಲೆದೋರಿದೆ ಎಂದರೆ ಆರ್ಥಿಕತೆಯ ಮೇಲೆ ಕೊರೋನಾ ಉಂಟು ಮಾಡಿರುವ ಆಘಾತವನ್ನು ಊಹಿಸಬಹುದು. ಹೀಗಾಗಿ ಅಮೆರಿಕದ ಉದ್ಯೋಗವನ್ನು ಅಮೆರಿಕದ ಯುವಕರಿಗೆ ನೀಡುವ ಸಲುವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್1ಬಿ ಫೆಡರಲ್ ಏಜೆನ್ಸಿ ವೀಸಾ ರದ್ದು ಮಾಡುವ ಆದೇಶಕ್ಕೆ ಸಹಿಹಾಕಿದ್ದಾರೆ.
ಟ್ರಂಪ್ ಆಡಳಿತ ಕಳೆದ ಜೂನ್ 23 ರಂದೇ ಎಚ್ -1 ಬಿ ವೀಸಾಗಳನ್ನು ರದ್ದು ಮಾಡಿ ಆದೇಶಿಸಿದ್ದರು. ಈ ಮೂಲಕ ಲಕ್ಷಾಂತರ ಭಾರತೀಯ ಟೆಕ್ಕಿಗಳು ಕೆಲಸ ಕಳೆದುಕೊಳ್ಳುವ ಬೀತಿಯನ್ನು ಈಗಲೂ ಎದುರಿಸುತ್ತಿದ್ದಾರೆ. ಕೊರೋನಾ ಕಾರಣಕ್ಕೆ ಭಾರತಕ್ಕೆ ವಾಪಾಸ್ ಆಗಿದ್ದವರು ಹೆಚ್1ಬಿ ವೀಸಾ ರದ್ದಾದ ಕಾರಣ ಅನಿವಾರ್ಯವಾಗಿ ಭಾರತದಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಡೊನಾಲ್ಡ್ ಟ್ರಂಪ್ ಫೆಡರಲ್ ಏಜೆನ್ಸಿಗಳ ವೀಸಾವನ್ನು ರದ್ದು ಮಾಡಿರುವುದು, ಇದೀಗ ಮತ್ತಷ್ಟು ಭಾರತೀಯ ಉದ್ಯೋಗಿಗಳು ಅತಂತ್ರಕ್ಕೆ ಸಿಲುಕುವಂತೆ ಮಾಡಿದೆ.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm