ಬ್ರೇಕಿಂಗ್ ನ್ಯೂಸ್
02-12-22 12:54 pm HK News Desk ದೇಶ - ವಿದೇಶ
ನವದೆಹಲಿ, ಡಿ.2 : ವಿಮಾನ ಪ್ರಯಾಣಿಕರ ಸುರಕ್ಷತೆ ಮತ್ತು ಅಪರಾಧ ಪತ್ತೆಗಾಗಿ ಡಿಜಿ ಯಾತ್ರಾ ವ್ಯವಸ್ಥೆಯನ್ನು ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸಲಾಗುತ್ತಿದೆ. ಪ್ರಯಾಣಿಕರ ಸಂಪರ್ಕ ರಹಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫೇಶಿಯಲ್ ರೆಕಗ್ನಿಷನ್ ಟೆಕ್ನಾಲಜಿ (ಎಫ್ಆರ್ಟಿ) ಆಧಾರದ ಮೇಲೆ ಇದನ್ನು ವಿನ್ಯಾಸ ಮಾಡಲಾಗಿದೆ.
ಮುಖದ ವೈಶಿಷ್ಟ್ಯಗಳನ್ನೇ ಬಳಸಿಕೊಂಡು ವಿಮಾನ ನಿಲ್ದಾಣಗಳಲ್ಲಿರುವ ವಿವಿಧ ಚೆಕ್ಪೋಸ್ಟ್ಗಳಲ್ಲಿ ಪ್ರಯಾಣಿಕರು ಸಲೀಸಾಗಿ ತೆರಳಬಹುದು. ಇದನ್ನು ಬೋರ್ಡಿಂಗ್ ಪಾಸ್ನೊಂದಿಗೆ ಲಿಂಕ್ ಮಾಡುವ ಮೂಲಕ ಮುಖವನ್ನು ಸ್ಕ್ಯಾನ್ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿ, ಬೆಂಗಳೂರು ಮತ್ತು ವಾರಣಾಸಿ ವಿಮಾನ ನಿಲ್ದಾಣಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಆರಂಭವಾಗಿದ್ದು, ಮೊದಲ ಹಂತದಲ್ಲಿ ದೇಶದ ಏಳು ವಿಮಾನ ನಿಲ್ದಾಣಗಳಲ್ಲಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಹೀಗಾಗಿ ಹೈದರಾಬಾದ್, ಕೋಲ್ಕತ್ತಾ, ಪುಣೆ, ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಶೀಘ್ರ ಆರಂಭವಾಗಲಿದೆ. ಬಳಿಕ ದೇಶಾದ್ಯಂತ ಎಲ್ಲಾ ವಿಮಾನ ನಿಲ್ದಾಣಗಳಲ್ಲಿಯೂ ಈ ನಿಯಮ ಜಾರಿಯಾಗಲಿದೆ.
ಆಧಾರ್ ದೃಢೀಕರಣ ಮತ್ತು ಸೆಲ್ಪೀ ಫೋಟೋಗಳನ್ನು ಡಿಜಿ ಯಾತ್ರಾ ಅಪ್ಲಿಕೇಶನ್ನಲ್ಲಿ ನೋಂದಣಿ ಮಾಡಿದರೆ ಸೌಲಭ್ಯ ಬಳಸಲು ಸಾಧ್ಯವಾಗುತ್ತದೆ. ಪ್ರಯಾಣಿಕರ ಗುರುತಿನ ಚೀಟಿ, ಪ್ರಯಾಣದ ಪುರಾವೆಗಳನ್ನು ಅವರ ಸ್ಮಾರ್ಟ್ಫೋನ್ನಲ್ಲಿ ಮಾತ್ರ ಸಂಗ್ರಹಿಸಿ ಮಾಹಿತಿ ಸುರಕ್ಷಿತವಾಗಿಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
On Thursday, Civil Aviation Minister Jyotiraditya Scindia launched DigiYatra, that allows entry of air passengers based on a facial recognition system at the airport in the nation's capital. "DigiYatra, a biometric enabled seamless travel experience based on facial recognition technology aims to provide a new digital experience for air travellers in #India," the Ministry of Civil Aviation, Government of India, tweeted.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm