ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm