ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.
ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm