ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.
ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm