ಬ್ರೇಕಿಂಗ್ ನ್ಯೂಸ್
14-10-20 06:22 pm Headline Karnataka News Network ದೇಶ - ವಿದೇಶ
ಚೆನ್ನೈ, ಅಕ್ಟೋಬರ್ 14 : ಆಸ್ಪತ್ರೆಯಿಂದ ಚಿಂತಾಜನಕ ಸ್ಥಿತಿಯಲ್ಲಿ ಡಿಸ್ಚಾರ್ಜ್ ಮಾಡಿಕೊಂಡು ತಂದಿದ್ದ 74 ವರ್ಷದ ವೃದ್ಧರೊಬ್ಬರನ್ನು ಫ್ರೀಜರ್ನಲ್ಲಿಟ್ಟು ಸಾಯಿಸಲು ಯತ್ನಿಸಿದ ಪ್ರಕರಣ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ನಡೆದಿದೆ. ವೃದ್ಧ ವ್ಯಕ್ತಿಯನ್ನು ಬಾಲಸುಬ್ರಹ್ಮಣ್ಯ ಕುಮಾರ್ ಎಂದು ಗುರುತಿಸಲಾಗಿದ್ದು ಫ್ರೀಜರ್ನಿಂದ ರಕ್ಷಿಸಿದ ಬಳಿಕ ಅವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೆ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಬಾಲಸುಬ್ರಹ್ಮಣ್ಯಂ ಅವರನ್ನು ಸಹೋದರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ್ದು, ಇದೇ ವೇಳೆ ಆತ ಏಜನ್ಸಿಯಿಂದ ಫ್ರೀಜರ್ ಬಾಕ್ಸ್ನ್ನು ಕೂಡ ಕೇಳಿ ಪಡೆದಿದ್ದ ಎನ್ನಲಾಗಿದೆ. ಹೀಗಾಗಿ ವೃದ್ಧನ ಮನೆಯವರು ಅವರ ಸಾವಿಗೆ ಕಾಯುತ್ತಿದ್ದರೇನೋ ಎಂಬ ಅನುಮಾನ ಹುಟ್ಟುಹಾಕಿದೆ.

ಏಜೆನ್ಸಿ ಒಂದರಿಂದ ಫ್ರೀಜರ್ ಬಾಕ್ಸ್ ಪಡೆದಿದ್ದ ಸಹೋದರ ಉದ್ದೇಶಪೂರ್ವಕವಾಗಿ ವೃದ್ಧನನ್ನೂ ಫ್ರೀಜರ್ ಒಳಗೆ ಇಟ್ಟಿರುವ ಶಂಕೆ ವ್ಯಕ್ತವಾಗಿದೆ. ಏಜನ್ಸಿ ಸಿಬ್ಬಂದಿ ಫ್ರೀಜರ್ ವಾಪಸ್ ತೆಗೆದುಕೊಂಡು ಹೋಗಲು ಮನೆಗೆ ಬಂದ ವೇಳೆ ಪೆಟ್ಟಿಗೆಯೊಳಗೆ ವೃದ್ಧ ಉಸಿರಾಡುತ್ತಾ ಇರುವುದನ್ನು ಕಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಕುಟುಂಬಸ್ಥರ ವಿರುದ್ಧ ಪೊಲೀಸರು ನಿರ್ಲಕ್ಷ್ಯದ ನಡುವಳಿಕೆ ಹಾಗೂ ಜೀವಕ್ಕೆ ಅಪಾಯ ತಂದೊಡ್ಡಿದ ಕಾರಣದಡಿ ದೂರು ದಾಖಲಿಸಿದ್ದಾರೆ.
In a shocking incident that has sparked outrage, a 74-year-old critically ill man in Tamil Nadu's Salem district was rescued on Tuesday from a freezer box. His family allegedly was waiting for him to die after he was discharged from a hospital.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm