ಬ್ರೇಕಿಂಗ್ ನ್ಯೂಸ್
12-12-22 04:20 pm HK News Desk ದೇಶ - ವಿದೇಶ
ಭೋಪಾಲ್, ಡಿ.12 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ತಯಾರಾಗುವಂತೆ ಮಾಜಿ ಸಚಿವ ರಾಜಾ ಪಟೇರಿಯಾ ಹೇಳಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ನಡುವೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ರೆಡಿಯಾಗಿ ಎಂದು ಪಟೇರಿಯಾ, ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಹೇಳಿಕೆಯ ವಿಡಿಯೋ ಸೋಮವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
)

ಮೋದಿ ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ. ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸಿದರೆ, ಮೋದಿ ಹತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹತ್ಯೆ ಮಾಡಿ ಎಂದು ಪಟೇರಿಯಾ ಪನ್ನಾ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ಪಟೇರಿಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವವರ ವಾಸ್ತವ ಏನೆಂಬುದು ಮುನ್ನೆಲೆಗೆ ಬಂದಿದೆ. ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
A senior Congress leader in Madhya Pradesh has made a controversial remark against Prime Minister Narendra Modi asking people to be prepared to "kill" Modi to save the Constitution and the future of minorities and Dalits. A First Information Report (FIR) was registered on Monday afternoon at Pawai police station in Panna district against the Congress leader and former state minister, Raja Pateria, for making the remarks against the prime minister.
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 11:54 am
HK News Staffer
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am