ಬ್ರೇಕಿಂಗ್ ನ್ಯೂಸ್
12-12-22 04:20 pm HK News Desk ದೇಶ - ವಿದೇಶ
ಭೋಪಾಲ್, ಡಿ.12 : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ತಯಾರಾಗುವಂತೆ ಮಾಜಿ ಸಚಿವ ರಾಜಾ ಪಟೇರಿಯಾ ಹೇಳಿದ್ದಾರೆ.
ಈ ಬಗ್ಗೆ ಮಾಜಿ ಸಚಿವ ರಾಜಾ ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ನಡುವೆ, ಪ್ರಧಾನಿ ಮೋದಿ ಅವರನ್ನು ಕೊಲ್ಲಲು ರೆಡಿಯಾಗಿ ಎಂದು ಪಟೇರಿಯಾ, ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಿರುವ ಹೇಳಿಕೆಯ ವಿಡಿಯೋ ಸೋಮವಾರ ಬೆಳಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ಮೋದಿ ಚುನಾವಣೆಗೆ ಅಂತ್ಯ ಕಾಣಿಸುತ್ತಾರೆ, ಧರ್ಮ, ಜಾತಿ ಮತ್ತು ಭಾಷೆ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ. ದಲಿತರು, ಬುಡಕಟ್ಟು ಮತ್ತು ಅಲ್ಪಸಂಖ್ಯಾತರ ಭವಿಷ್ಯ ಅಪಾಯದಲ್ಲಿದೆ. ನೀವು ಸಂವಿಧಾನವನ್ನು ಉಳಿಸಲು ಬಯಸಿದರೆ, ಮೋದಿ ಹತ್ಯೆಗೆ ಸಿದ್ಧರಾಗಿ. ಮೋದಿ ಅವರನ್ನು ಸೋಲಿಸುವ ಭಾವನೆಯೊಂದಿಗೆ ಹತ್ಯೆ ಮಾಡಿ ಎಂದು ಪಟೇರಿಯಾ ಪನ್ನಾ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.
ಪಟೇರಿಯಾ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವವರ ವಾಸ್ತವ ಏನೆಂಬುದು ಮುನ್ನೆಲೆಗೆ ಬಂದಿದೆ. ಪಟೇರಿಯಾ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
A senior Congress leader in Madhya Pradesh has made a controversial remark against Prime Minister Narendra Modi asking people to be prepared to "kill" Modi to save the Constitution and the future of minorities and Dalits. A First Information Report (FIR) was registered on Monday afternoon at Pawai police station in Panna district against the Congress leader and former state minister, Raja Pateria, for making the remarks against the prime minister.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm