ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm