ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm