ಬ್ರೇಕಿಂಗ್ ನ್ಯೂಸ್
15-10-20 02:01 pm Headline Karnataka News Network ದೇಶ - ವಿದೇಶ
ಭುವನೇಶ್ವರ , ಅಕ್ಟೋಬರ್ 15: ಮದುವೆಯ ದಿನ ಸಾವಿರಾರು ಜನರನ್ನು ಕರೆಸಿ ವಧು ವರರಿಗೆ ಆಶೀರ್ವದಿಸುವ ಜೊತೆಗೆ ಆಹ್ವಾನಿತರಿಗೆ ಭೋಜನದ ವ್ಯವಸ್ಥೆ ಮಾಡುವುದು ಭಾರತೀಯ ಸಂಪ್ರದಾಯ.ಆದರೆ ಒಡಿಶಾದ ಈ ಜೋಡಿಯೊಂದು ತಮ್ಮ ಮದುವೆ ದಿನದಂದು 500 ಕ್ಕೂ ಹೆಚ್ಚು ಶ್ವಾನಗಳಿಗೆ ಊಟ ಹಾಕುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
ಒಡಿಶಾ ಮೂಲದ ಯುರೇಕಾ ಅಪ್ತಾ ಹಾಗೂ ಜೋವಾನ್ನಾ ವಾಂಗ್ ದಂಪತಿ ಸೆಪ್ಟೆಂಬರ್ 25ರಂದು ಭುವನೇಶ್ವರದ ಟ್ಯಾಂಗಿ ಬಳಿಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು. ಇದೇ ದಿನದಂದು ಪ್ರಾಣಿ ಸಂರಕ್ಷಣಾ ಸಂಸ್ಥೆಯ ಸಹಾಯದಿಂದ ನಗರದ ಸುಮಾರು 500ಕ್ಕೂ ಹೆಚ್ಚು ಶ್ವಾನಗಳಿಗೆ ಆಹಾರ ನೀಡಿದ್ದಾರೆ.

ಸಮಾಜಕ್ಕೆ ಏನಾದರೂ ಒಳ್ಳೆಯ ಕೊಡಗೆಯನ್ನು ನೀಡಬೇಕು ಎಂಬುದು ಇಬ್ಬರ ತೀರ್ಮಾನವಾಗಿತ್ತು, ಹಾಗಾಗಿ ನಾವು ಪ್ರಾಣಿ ಸಂರಕ್ಷಣಾ ಸಂಸ್ಥೆಯ(ಎಡಬ್ಲ್ಯೂಟಿಇ) ಸಂಸ್ಥಾಪಕಿ ಪೂರ್ವಿ ಅವರೊಂದಿಗೆ ಭುವನೇಶ್ವರದಾದ್ಯಂತ ಸುಮಾರು 500ಕ್ಕೂ ಹೆಚ್ಚು ಪ್ರಾಣಿಗಳಿಗೆ ಆಹಾರ ನೀಡಲು ನಿರ್ಧರಿಸಿದೆವು, ಎಂದು ಜೋವಾನ್ನಾ ವಾಂಗ್ ತಿಳಿಸಿದ್ದಾರೆ.
ಎಡಬ್ಲ್ಯೂಟಿಇನಿಂದ ಮಾಡಲ್ಪಟ್ಟ ಕೆಲಸದಿಂದ ಅವರು ಸ್ಫೂರ್ತಿ ಪಡೆದಿದ್ದು, ಹೀಗಾಗಿ ದಂಪತಿ ತಮ್ಮ ಮದುವೆಯನ್ನು ವಿಭಿನ್ನವಾಗಿ ಆಚರಿಸಲು ನಿರ್ಧರಿಸಿದ್ದರು. ಪ್ರತಿಯೊಬ್ಬರೂ ಆಪ್ತಾ ಮತ್ತು ವಾಂಗ್ನಂತೆಯೇ ಯೋಚಿಸಲು ಪ್ರಾರಂಭಿಸಿದರೆ, ಈ ಜಗತ್ತಿನಲ್ಲಿ ಒಂದು ಬದಲಾವಣೆ ಸಂಭವಿಸುತ್ತದೆ. ಅಲ್ಲದೆ ಅದು ಅನೇಕ ಪ್ರಾಣಿಗಳ ಜೀವ ಉಳಿಸುವಂತಹ ಕೆಲಸವಾಗುತ್ತದೆ. ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Newlywed couple from Odisha feeds 500 stray dogs to celebrate their wedding. Eureka Apta and Joanna Wang got married on Sep 25 but their wedding treat was for stray dogs.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm