ಬ್ರೇಕಿಂಗ್ ನ್ಯೂಸ್
14-12-22 01:10 pm HK News Desk ದೇಶ - ವಿದೇಶ
ಕಾಂಗೋ, ಡಿ.14: ಭಾರೀ ಮಳೆ ಹಾಗೂ ಪ್ರವಾಹದಿಂದ ಭೂಕುಸಿತ ಉಂಟಾಗಿ 120 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರುವ ಘಟನೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ರಾಜಧಾನಿ ಕಿನ್ಶಾಸದಲ್ಲಿ ನಡೆದಿದೆ.
ಭಾರೀ ಮಳೆಯಿಂದ ಪ್ರವಾಹ ಉಂಟಾಗಿದ್ದು, ರಸ್ತೆಗಳು ಕೆಸರುಮಯವಾಗಿದೆ. ಮನೆಗಳೆಲ್ಲಾ ಮುಳುಗಿ, ಭೂಕುಸಿತ ಉಂಟಾಗಿದೆ ಇದರ ಪರಿಣಾಮ 120 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಕಿನ್ಶಾಸದಿಂದ ಮಟಾಡಿಯ ಮುಖ್ಯ ಬಂದರಿಗೆ ಸಂಪರ್ಕಿಸುವ ರಸ್ತೆ ಅಲ್ಲಲ್ಲಿ ಕುಸಿತ ಉಂಟಾಗಿದ್ದು. ಈ ರಸ್ತೆಯನ್ನು 3-4 ದಿನಗಳ ಕಾಲ ಬಂದ್ ಮಾಡಲಾಗುತ್ತದೆ ಎಂದು ಅಲ್ಲಿನ ಪ್ರಧಾನ ಮಂತ್ರಿ ಕಚೇರಿ ಹೇಳಿದೆ.



ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಲ್ಲಿನ ಸರ್ಕಾರ ಹೇಳಿದೆ. 2009 ರಲ್ಲಿ ಕಿನ್ಶಾಸ ಸುತ್ತಮುತ್ತ ಇದೇ ರೀತಿಯ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿತ್ತು. ಅದರಲ್ಲಿ 32 ಜನ ಸಾವನ್ನಪ್ಪಿದ್ದರು. ನಾಪತ್ತೆಯಾದ ಜನರ ಪತ್ತೆ ಹಾಗೂ ರಕ್ಷಣಾ ಕಾರ್ಯ ಸಾಗುತ್ತಿದೆ.
At least 120 people have been killed in the Democratic Republic of Congo capital Kinshasa after heavy rains unleashed floods and caused landslides, a government document seen by Reuters showed on Tuesday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm