ಬ್ರೇಕಿಂಗ್ ನ್ಯೂಸ್
15-10-20 03:08 pm Headline Karnataka News Network ದೇಶ - ವಿದೇಶ
ಪೋಲೆಂಡ್, ಅಕ್ಟೋಬರ್ 15: ಎರಡನೇ ಮಹಾಯುದ್ಧದ ಕಾಲಕ್ಕೆ ಸೇರಿದ ಐದು ಟನ್ ಸಾಮರ್ಥ್ಯದ ಬಾಂಬ್ ಒಂದನ್ನು ಪೋಲೆಂಡ್ ನ ಬಾಲ್ಟಿಕ್ ಸಮುದ್ರ ಮಧ್ಯೆ ನೀರಿನಡಿಯಲ್ಲಿ ಸ್ಫೋಟಿಸಿ, ನಿಷ್ಕ್ರಿಯಗೊಳಿಸಲಾಗಿದೆ.
'ಟಾಲ್ಬಾಯ್' ಅಡ್ಡನಾಮದ ಈ ಬಾಂಬಿಗೆ 'ಭೂಕಂಪನದ ಬಾಂಬ್' ಎಂದು ಕರೆಯಲಾಗುತ್ತಿದ್ದು, 1945ರಲ್ಲಿ ನಾಝಿ ಸಮರನೌಕೆಯ ಮೇಲೆ ರಾಯಲ್ ವಾಯುಪಡೆ ಈ ಬಾಂಬನ್ನು ಹಾಕಿತ್ತು. ಆದರೆ, ಬಾಂಬ್ ಸ್ಫೋಟಗೊಳ್ಳದೆ ಹಾಗೇ ಉಳಿದಿತ್ತು. ಆಬಳಿಕ ವಾಯುವ್ಯ ಪೋಲೆಂಡ್ನ ಬಂದರು ನಗರವಾದ ಸ್ವಿನೌಜ್ಸಿ ಬಳಿ ಹೂಳೆತ್ತುವ ಸಂದರ್ಭದಲ್ಲಿ ಈ ಬಾಂಬ್ ಕಂಡುಬಂದಿತ್ತು.



ಆರು ಮಿಟರ್ಗಿಂತ ಉದ್ದವಿದ್ದ ಈ ಬಾಂಬ್ನಲ್ಲಿ 2.4 ಟನ್ ಸ್ಪೋಟಕಗಳಿದ್ದವು. ಇದು 3.6 ಟನ್ ಟಿಎನ್ ಟಿ ಸ್ಫೋಟಕಕ್ಕೆ ಸಮ ಎನ್ನಲಾಗಿತ್ತು. ಬಾಂಬ್ ಪತ್ತೆಯಾದ ಜಾಗದ ಪಕ್ಕದಲ್ಲೇ ಸೇತುವೆ ಇದ್ದುದರಿಂದ ಈ ಬಾಂಬ್ ಅನ್ನು ಸುಲಭದಲ್ಲಿ ನಿಷ್ಕ್ರೀಯಗೊಳಿಸುವ ಸಾಧ್ಯತೆ ಇರಲಿಲ್ಲ.
ಹೀಗಾಗಿ ಸ್ಪೋಟಕಗಳನ್ನು ಯಾವುದೇ ಸ್ಫೋಟ ಆಗದಂತೆ ಹಾಗೇ ಸುಟ್ಟುಬಿಡುವ ತಂತ್ರವನ್ನು ನೌಕಾಪಡೆ ಅನುಸರಿಸಿದೆ. ರಿಮೋಟ್ ನಿಯಂತ್ರಕದಿಂದ ಶೆಲ್ ಒಳಗೆ ಉರಿಯುವ ಪ್ರಕ್ರಿಯೆಯನ್ನು ನಿಯಂತ್ರಿಸಲಾಗಿದೆ.
ಇದಕ್ಕಾಗಿ ಸುಮಾರು 2.5 ಕಿಲೋಮೀಟರ್ ಪ್ರದೇಶದ 750 ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಿಸಲಾಗಿತ್ತು. ಸುತ್ತ 16 ಕಿಲೋಮೀಟರ್ ವ್ಯಾಪ್ತಿಯಲ್ಲಿ ಜಲಮಾರ್ಗಗಳಲ್ಲಿ ಸಮುದ್ರ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು.
Biggest World War Two bomb found in Poland explodes under water while being defused https://t.co/oucLfGyTDA pic.twitter.com/T2Zdbzqumk
— Reuters (@Reuters) October 14, 2020
A British World War II bomb exploded while being made safe underwater by navy demolition specialists in northwestern Poland on. No one was injured states report.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm