ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am