ಬ್ರೇಕಿಂಗ್ ನ್ಯೂಸ್
14-12-22 03:36 pm HK News Desk ದೇಶ - ವಿದೇಶ
ಭೋಪಾಲ್, ಡಿ.14: ಐದು ವರ್ಷಗಳ ಹಿಂದೆ ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಮುಸ್ಲಿಂ ಯುವಕನೊಬ್ಬ ಹಿಂದು ಧರ್ಮಕ್ಕೆ ಮತಾಂತರಗೊಂಡಿದ್ದಾನೆ. ಮಧ್ಯಪ್ರದೇಶದ ಮಂಡ್ ಸೌರ್ ಜಿಲ್ಲೆಯ ಕಚ್ ನಾರಾ ಗ್ರಾಮದ ನಿವಾಸಿ ಅಫ್ಸರ್ ಮನ್ಸೂರಿ ಎಂಬಾತ ಹಿಂದುವಾಗಿ ಬದಲಾಗಿದ್ದಲ್ಲದೆ, ತನ್ನ ಹೆಸರನ್ನು ಕೃಷ್ಣ ಸನಾತನಿ ಎಂದು ಬದಲಿಸಿಕೊಂಡಿದ್ದಾನೆ.
ಐದು ವರ್ಷಗಳ ಹಿಂದೆ ರಾಧಾ ಎಂಬವಳನ್ನು ದೇವಸ್ಥಾನದಲ್ಲಿ ಮದುವೆಯಾಗಿದ್ದ ಅಫ್ಸರ್, ಆನಂತರ ತನ್ನ ಕುಟುಂಬದಿಂದ ದೂರವಿದ್ದು ಪ್ರತ್ಯೇಕವಾಗಿ ವಾಸವಿದ್ದರು. ಹಿಂದು ಸಂಪ್ರದಾಯಗಳನ್ನು ಪಾಲನೆ ಮಾಡುತ್ತಿದ್ದರು. ಇದೀಗ ಹಿಂದು ಹೆಸರಿನೊಂದಿಗೆ ಧರ್ಮವನ್ನು ಬದಲಿಸಿಕೊಂಡಿದ್ದಾರೆ. ಹಿಂದು ಧರ್ಮಕ್ಕೆ ಮತಾಂತರಗೊಂಡ ಪ್ರಕ್ರಿಯೆಯನ್ನು ಗಾಯತ್ರಿ ಪರಿವಾರದ ಅರ್ಚಕರೊಬ್ಬರು ನೆರವೇರಿಸಿದ್ದಾರೆ. ಗೋವಿನ ಮೂತ್ರ, ಸೆಗಣಿ, ಮೊಸರು, ಹಾಲು, ಜೇನಿನ ಅಭಿಷೇಕ ಮಾಡಿ ಮಂತ್ರ ಪಠಣಗೈದು ಹಿಂದು ಧರ್ಮಕ್ಕೆ ಸೇರಿಸಿಕೊಂಡಿದ್ದಾರೆ.
ರಾಜಸ್ಥಾನದ ಉದಯಪುರದಲ್ಲಿ ರೋಗಿಗಳ ಕೇರ್ ಟೇಕರ್ ಆಗಿ ರಾಧಾ ಕೆಲಸ ಮಾಡುತ್ತಿದ್ದರು. ಅಲ್ಲಿಗೆ ಅಫ್ಸರ್ ಮನ್ಸೂರಿ ಬೇರೆ ಬೇರೆ ಕಡೆಯಿಂದ ರೋಗಿಗಳನ್ನು ಒಯ್ದು ತಲುಪಿಸುತ್ತಿದ್ದರು. ಈ ವೇಳೆ, ರಾಧಾ ಪರಿಚಯವಾಗಿ ಪ್ರೀತಿ ಬೆಳೆದು ಮದುವೆಯಾಗಿದ್ದರು. ಆನಂತರ, ರಾಧಾಳನ್ನು ಜೊತೆಗೆ ಕರೆದುಕೊಂಡು ಬಂದು ಮಧ್ಯಪ್ರದೇಶದ ಮಂಡ್ ಸೌರ್ ನಲ್ಲಿಯೇ ವಾಸ ಮಾಡಿಕೊಂಡಿದ್ದರು. ಹಿಂದು ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಬಳಿಕ ಮುಸ್ಲಿಂ ಆಗಿ ಮತಾಂತರಿಸುವ ಬಗ್ಗೆ ದೇಶದ ಎಲ್ಲೆಡೆ ಆರೋಪ ಕೇಳಿಬರುತ್ತಿರುವ ಸಂದರ್ಭದಲ್ಲೇ ಇಲ್ಲೊಬ್ಬ ತನ್ನ ಪ್ರೀತಿಗಾಗಿ ಪತ್ನಿಯ ಧರ್ಮಕ್ಕೇ ಮತಾಂತರಗೊಂಡಿದ್ದಾನೆ.
A Muslim man, who married a Hindu woman five years ago, has converted to Hindusim an changed his name to 'Krishna Sanatani'. The incident was reported from Madhya Pradesh's Mandsaur district. The Muslim man had married the woman from the Hindu community at a temple after falling in love with her.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm