ಬ್ರೇಕಿಂಗ್ ನ್ಯೂಸ್
20-12-22 09:48 pm HK News Desk ದೇಶ - ವಿದೇಶ
ಪಾಟ್ನಾ, ಡಿ.20 : ಕೋಟ್ಯಧಿಪತಿಗಳ ಮನೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ನೋಟಿಸ್ ನೀಡುವುದು ಹೊಸದೇನಲ್ಲ. ಆದರೆ ಇಲ್ಲೊಂದು ಕಡೆ ದಿನಗೂಲಿ ಕೆಲಸ ಮಾಡುವಾತನ ಮನೆಗೆ ಐಟಿ ಅಧಿಕಾರಿಗಳು ತೆರಳಿದ್ದಲ್ಲದೆ, 14 ಕೋಟಿ ರೂ. ಆದಾಯ ತೆರಿಗೆ ಬಾಕಿಯಿದೆ ಎಂದು ನೋಟಿಸ್ ನೀಡಿದ್ದಾರೆ.
ಬಿಹಾರದ ರೋಹ್ಟಸ್ ಜಿಲ್ಲೆಯ ಕರ್ಗರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿ, ದಿನಗೂಲಿ ಕೆಲಸ ಮಾಡುತ್ತಿರುವ ಮನೋಜ್ ಯಾದವ್ ಮನೆಗೆ ಸೋಮವಾರ ಬಂದಿದ್ದ ಆದಾಯ ತೆರಿಗೆ ಅಧಿಕಾರಿಗಳು, 14 ಕೋಟಿ ರೂ. ರಿಟರ್ನ್ಸ್ ಬಾಕಿ ಇದೆ ಎಂದು ನೋಟಿಸ್ ನೀಡಿದ್ದಾರೆ. ಅಧಿಕಾರಿಗಳ ನೋಟಿಸ್ ನೋಡಿ, ಮನೋಜ್ ಯಾದವ್ ಕುಟುಂಬಸ್ಥರು ಅಚ್ಚರಿಗೊಂಡಿದ್ದಾರೆ. ನಮ್ಮಲ್ಲಿರುವ ಎಲ್ಲ ಆಸ್ತಿ ಮಾರಿದರೂ 14 ಕೋಟಿ ರೂ. ಆಗುವುದಿಲ್ಲ ಎಂದು ಮನೋಜ್ ಯಾದವ್ ಬೇಡಿಕೊಂಡರೂ ಐಟಿ ಅಧಿಕಾರಿಗಳು ನಂಬಲಿಲ್ಲ. ಬ್ಯಾಂಕ್ ದಾಖಲೆಗಳ ಪ್ರಕಾರ ಮನೋಜ್ ಹೆಸರಲ್ಲಿ ಕಂಪನಿಗಳು ನಡೆಯುತ್ತಿದ್ದು, ಅದರ ಪ್ರಕಾರ 14 ಕೋಟಿ ರೂ. ತೆರಿಗೆ ಬಾಕಿ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮನೋಜ್ ಈ ಮೊದಲು ದೆಹಲಿ, ಹರಿಯಾಣ ಹಾಗೂ ಪಂಜಾಬ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿದ್ದು, ಕೋವಿಡ್ ಲಾಕ್ಡೌನ್ ನಂತರ 2020ರಲ್ಲಿ ಬಿಹಾರಕ್ಕೆ ಮರಳಿ ದಿನಗೂಲಿ ನಡೆಸಿ ಜೀವನ ನಡೆಸುತ್ತಿದ್ದಾನೆ. ತಾನು ಹಿಂದೆ ಕೆಲಸ ಮಾಡಿದ್ದ ಕಂಪನಿಗಳವರು ನನ್ನ ದಾಖಲೆಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ, ಕೆಲಸಕ್ಕೆ ಸೇರುವ ಸಮಯದಲ್ಲಿ ಅವರು ನನ್ನ ಪಾನ್ ಮತ್ತು ಆಧಾರ್ ಕಾರ್ಡ್ ಪ್ರತಿಗಳನ್ನು ಪಡೆದಿದ್ದರು ಎಂಬುದಾಗಿ ಮನೋಜ್ ಹೇಳಿದ್ದಾರೆ.
A daily wage labourer living in Bihar’s Rohtas district has received a notice from the Income-Tax department asking him to pay Rs 14 crore in returns. One Manoj Yadav, a labourer and resident of Kargahar village, has been served a notice seeking payment of Rs14 crore in income tax. According to the officials, his bank records showed transactions of crores of rupees being done which makes him liable for paying the income tax.
11-10-25 11:03 pm
Bangalore Correspondent
ಮೂವರು ಮಕ್ಕಳ ಮಮ್ಮಿಗೆ ಇನ್ನೊಬ್ಬನ ಜೊತೆ ಲವ್ವಿ ಡವ್ವ...
11-10-25 10:05 am
ಮುಂದಿನ ದಿನಗಳಲ್ಲಿ ಹಾಸನಾಂಬೆ ಸಾನಿಧ್ಯವೇ ಇರುವುದಿಲ್...
10-10-25 07:06 pm
'ನವೆಂಬರ್ ಕ್ರಾಂತಿ' ಗುಮ್ಮದ ನಡುವೆಯೇ ಸಂಪುಟ ಸರ್ಜರಿ...
10-10-25 12:06 pm
ಟೀಕೆ ಬೆನ್ನಲ್ಲೇ ಬಿಗ್ ಬಾಸ್ ಮನೆ ಓಪನ್ ಮಾಡಿಸಿದ ಡಿಕ...
09-10-25 12:57 pm
11-10-25 12:52 pm
HK News Desk
ವೆನಿಜುವೆಲಾದ ಉಕ್ಕಿನ ಮಹಿಳೆ ಮಾರಿಯೋ ಮಚಾಡೋಗೆ ನೊಬೆಲ...
10-10-25 10:37 pm
ಆಪರೇಶನ್ ಸಿಂಧೂರದಿಂದ ಕಂಗೆಟ್ಟ ಪಾಕ್ ಉಗ್ರರು ; ಜೆಇಎ...
09-10-25 10:31 pm
20ಕ್ಕು ಹೆಚ್ಚು ಮಕ್ಕಳ ಸಾವು ; ಕೊನೆಗೂ ಎಚ್ಚೆತ್ತ ಕೇ...
09-10-25 05:33 pm
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
11-10-25 10:24 pm
Mangalore Correspondent
Malayalam actor Jayakrishnan Arrest, Mangalor...
11-10-25 07:18 pm
Karkala Suicide Case, Abishek Death Note: ನನ್...
11-10-25 05:52 pm
Muslim Terrorist, Mangalore, Jayakrishnan Ker...
11-10-25 11:11 am
ಮುಡಾ ಲೇಔಟ್ ; ಕುಂಜತ್ತ್ ಬೈಲಿನಲ್ಲಿ ಅವೈಜ್ಞಾನಿಕ ರೀ...
10-10-25 06:52 pm
10-10-25 09:48 pm
Udupi Correspondent
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm
ಆಭರಣ ಪಾಲಿಶಿಂಗ್ ಸೋಗಿನಲ್ಲಿ ಮಹಿಳೆಯ ಸರ ಪಡೆದು 14 ಗ...
09-10-25 05:30 pm
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm