ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm