ಬ್ರೇಕಿಂಗ್ ನ್ಯೂಸ್
21-12-22 08:37 pm HK News Desk ದೇಶ - ವಿದೇಶ
ನವದೆಹಲಿ, ಡಿ.21 : ಮಾನವ ರಹಿತ ವೈಮಾನಿಕ ವಾಹನಗಳ ವರ್ಗಕ್ಕೆ ಸೇರುವ ಎಂಕ್ಯೂ -9 ರೀಪರ್ ಡ್ರೋಣ್ ಗಳನ್ನು ಅಮೆರಿಕದಿಂದ ಖರೀದಿಸಲು ಭಾರತವು ಮುಂದಾಗಿದೆ. ಇದಕ್ಕಾಗಿ ಅಮೆರಿಕದೊಂದಿಗೆ ಬಿಲಿಯನ್ ಡಾಲರ್ ಮೊತ್ತದ ಒಪ್ಪಂದವನ್ನು ಮಾಡಿಕೊಳ್ಳಲಿದೆ.
ನಿಖರವಾದ ಗುರಿಗಳನ್ನು ಲೇಸರ್ ಆಧರಿಸಿ ಬೆನ್ನತ್ತಿ ಕ್ಷಿಪಣಿಗಳನ್ನು ಉಡಾಯಿಸುವುದರಿಂದ ಈ ಮಾದರಿಯ ಡ್ರೋಣ್ ಗಳನ್ನು ವಿಶ್ವದ ಅತ್ಯಂತ ಅಪಾಯಕಾರಿ ಅಸ್ತ್ರ ಎಂದು ಪರಿಗಣಿಸಲಾಗಿದೆ. ಅಲ್-ಖೈದಾ ಮುಖ್ಯಸ್ಥ ಅಯಮಾನ್ ಅಲ್ ಜವಾಹಿರಿಯನ್ನು ಕೊಲ್ಲಲು ಈ ಡ್ರೋಣ್ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ. ಡಿ.22ರಂದು ನಿಗದಿಯಾಗಿರುವ ರಕ್ಷಣಾ ಉಪಕರಣಗಳ ಖರೀದಿ ಕುರಿತ ಮಂಡಳಿ ಸಭೆಯಲ್ಲಿ ಚರ್ಚೆಗೆ ಪಟ್ಟಿ ಮಾಡಲಾದ ಪ್ರಸ್ತಾವನೆಗಳಲ್ಲಿ ಎಂಕ್ಯು-9 ರೀಪರ್ ಖರೀದಿಯೂ ಒಂದು ಎನ್ನಲಾಗುತ್ತಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಇಲಾಖೆ ಕಾರ್ಯದರ್ಶಿ, ರಕ್ಷಣಾ ಸಚಿವಾಲಯದ ಇತರ ಉನ್ನತ ಅಧಿಕಾರಿಗಳು, ಕಿರಿಯ ಸಚಿವರು ಮತ್ತು ಮೂರು ಸೇನೆಗಳ ಮುಖ್ಯಸ್ಥರು ಮಂಡಳಿಯ ಸದಸ್ಯರು. ಇವರ ಸಭೆಯಲ್ಲಿ ಈ ಕುರಿತು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ.
ಗುಪ್ತಚರ, ಕಣ್ಗಾವಲು, ವಿಚಕ್ಷಣ ಮತ್ತು ನಿಖರ ದಾಳಿಗಳಿಗೆ ಈ ಮಾದರಿಯ ಡ್ರೋಣ್ ಗಳನ್ನು ಬಳಸಲಾಗುತ್ತದೆ. ಇದನ್ನು ಭೂಮಿಯ ಮೇಲಿನ ನಿಲ್ದಾಣ ಮತ್ತು ಹಡಗಿನಿಂದಲೂ ನಿಯಂತ್ರಿಸಬಹುದು. ಮೂಲಗಳ ಪ್ರಕಾರ, ಸರ್ಕಾರವು 30 MQ-9 ವಾಹನಗಳನ್ನು ಮೂರು ಸೇನಾ ಪಡೆಗಳಿಗೆ ತಲಾ 10ರಂತೆ ಖರೀದಿಸಲು ಯೋಜಿಸಿದೆ.
ಭಾರತೀಯ ನೌಕಾಪಡೆಯು 2017 ರಲ್ಲಿ ಎರಡು MQ-9 ಗಳನ್ನು ಎರಡು ವರ್ಷಗಳ ಗುತ್ತಿಗೆಗೆ ಪಡೆದಿತ್ತು. ಹಿಂದೂ ಮಹಾಸಾಗರದಲ್ಲಿ ಕಣ್ಗಾವಲಿಗಾಗಿ ಅವುಗಳನ್ನು ಪಡೆಯಲಾಗಿತ್ತು.
India is likely to enter into a billion-dollar deal with the US to buy MQ-9 Reaper drones, which fall in the category of hunter-killer Unmanned Aerial Vehicles (UAVs). They are considered the world’s most dangerous as they use laser-guided Hellfire missiles for precision strikes. The drone was reportedly used to kill Al-Qaeda chief Ayman al-Zawahiri.Sources said their purchase is one of the proposals listed for discussion in the Defence Acquisition Council (DAC) meet scheduled on Thursday.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm